July 24, 2026
Uncategorized

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

ಬೆಳ್ತಂಗಡಿ: ದ.ಕ ಹಾಗೂ ಉಡುಪಿ ಜಿಲ್ಲೆಯನ್ನು ಒಳಗೊಂಡ ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್‌ನ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅತ್ಯಧಿಕ ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ.

ಅ.24 ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು ಬಿಜೆಪಿ ಕಿಶೋರ್ ಕುಮಾರ್ 3654 ಮತ, ಕಾಂಗ್ರೆಸ್ ನಿಂದ ರಾಜು ಪೂಜಾರಿ 1757, ಎಸ್.ಡಿ.ಪಿ. ಐ 195, ಪಕ್ಷೇತರ 9 ಮತಗಳನ್ನು ಪಡೆದಿದ್ದಾರೆ..

ಬಿಜೆಪಿ ಕಿಶೋರ್ ಕುಮಾರ್ ರವರು 1697 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್ ರಾಜು ಪೂಜಾರಿ ಸೋಲು ಅನುಭವಿಸಿದ್ದಾರೆ.

Related posts

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!