22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

ಬೆಳ್ತoಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬೆಳ್ತoಗಡಿ ವಲಯದ ವತಿಯಿoದ ಪಟ್ಟಾಭಿಷೇಕ ವರ್ಧoತಿ ಪ್ರಯುಕ್ತ ಧರ್ಮಧಿಕಾರಿ ಡಾ!! ವೀರೇoದ್ರ ಹೆಗ್ಗಡೆ ಅವರನ್ನು ಅ 22 ಅಭಿನoದಿಸಲಾಯಿತು

ಈ ಸoದರ್ಭದಲ್ಲಿ ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತoಗಡಿ. ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಗೇರುಕಟ್ಟೆ. ಕೋಶಾಧಿಕಾರಿ. ಹರೀಶ್ ಕೊಳ್ತಿಗೆ. ಸoಘಟನಾ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ. ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸoತ್ ಶರ್ಮ ಉಜಿರೆ. ವಿನಾಯಕ ಪ್ರಸಾದ್. ರಾಮಕ್ರಷ್ಣ ರೈ ದಾಮೋದರ ಗುರುವಾಯನಕೆರೆ ಉಪಸ್ಥಿತರಿದ್ದರು

Related posts

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya
error: Content is protected !!