April 2, 2025
Uncategorized

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಅ. 16ರಂದು ಅಪರಿಚಿತ ವ್ಯಕ್ತಿ ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದವರು ಅ: 23ರಂದು ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ,

ಮೃತ ವ್ಯಕ್ತಿ ರಾಜೇಂದ್ರ ಕುಮಾರ್, ಎಂದು ಗುರುತಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಹಾಗೂ ಆಧಾರ್ ಕಾರ್ಡ್ ನೋಂದಣಿ , ತಿದ್ದುಪಡಿ ಶಿಬಿರ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

Suddi Udaya
error: Content is protected !!