23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಆಟೋ ಚಾಲಕರ ಮಹಾಸಭೆ

ಉಜಿರೆ : ಯು. ಹೆಚ್ ಉಜಿರೆ ಆಟೋ ಚಾಲಕರ ಮಹಾಸಭೆಯು ಅ.23ರಂದು ಉಜಿರೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಇದರ ನೂತನ ಅಧ್ಯಕ್ಷರಾಗಿ ರಫೀಕ್ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಉಮೇಶ್ ಅತ್ತಾಜೆ, ಉಪಾಧ್ಯಕ್ಷರಾಗಿ ಝಕರಿಯ ಎಸ್.ಎಲ್.ಬಿ, ಕಾರ್ಯದರ್ಶಿಯಾಗಿ ರಮೇಶ್(ರಾಮ ) ಗಾಂಧಿನಗರ, ಜೊತೆ ಕಾರ್ಯದರ್ಶಿಯಾಗಿ ಗಣೇಶ್ ಅತ್ತಾಜೆ, ಕೋಶಾಧಿಕಾರಿಯಾಗಿ ಅನಿಶ್ ಕುಂಟಿನಿ, ಆಯ್ಕೆಯಾದರು.

ಹಂಝ ಧನ್ಯವಾದವಿತ್ತರು.

Related posts

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!