September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

ಕಳೆಂಜ: ಇಲ್ಲಿಯ ಪಿಲತ್ತಡಿ ಪುಪ್ಪರಾಜ್ ರವರು 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದಾರೆ.

ಎಸ್.ಎಸ್.ಎಲ್.ಸಿ ಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ , ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರೀಷನ್ ಕೋರ್ಸ್ ಮುಗಿಸಿರುವ ಇವರು ಅ.19 ರಂದು ಶಿವಮೊಗ್ಗದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದು , ಅ.26 ರಂದು ಬೆಂಗಳೂರಿನನಲ್ಲಿರುವ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಕೆಲಸಕ್ಕೆ ಸೇರಲಿದ್ದಾರೆ. ಇವರು ಕಳೆಂಜ ಪಿಲತ್ತಡಿ ವಿಶ್ವನಾಥ ಗೌಡ ಮತ್ತು ಸುಮಿತ್ರಾ ದಂಪತಿಯ ಪುತ್ರ.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya
error: Content is protected !!