July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ


ಧರ್ಮಸ್ಥಳ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ನಡೆದ ಛದ್ಮವೇಷ ಸ್ಫರ್ಧೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ತೃಷಿಕಾ ಡಿ. ಬಳಗ : ಪ್ರಥಮ, ಅವಿಷ್ಖಾರ್ ಶೆಟ್ಟಿ : ದ್ವಿತೀಯ, ದೃವಿ ದೊಂಡೋಲೆ : ತೃತೀಯ, ವಿರೂಷ್ ಗೌಡ ಪ್ರೋತ್ಸಾಹಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಶಕ್ತಿಪ್ರಿಯ ತಂಡ : ಪ್ರಥಮ, ಮಹಿಳಾ ವಿಭಾಗದಲ್ಲಿ ವಿಮಲ ಮತ್ತು ಬಳಗ : ಪ್ರಥಮ, ಪುಷ್ಪಾ ಮತ್ತು ತಂಡ : ದ್ವಿತೀಯ, ವನಿತಾ ಮತ್ತು ತಂಡ : ತೃತೀಯ, ಸೀನಿಯರ್ ವಿಭಾಗದಲ್ಲಿ ದೇವಸ್ಥಾನ ಕೌಂಟರ್ ಬಳಗ : ಪ್ರಥಮ, ಜನಾರ್ದನ ಮತ್ತು ಬಳಗ : ದ್ವಿತೀಯ, ಸೂಪರ್ ಸೀನಿಯರ್ ವಿಭಾಗದಲ್ಲಿ ಸಾಮರ್ ಸೆಟ್ ತಂಡ ಹಾಗೂ ರಂಗಶಿವಕಲಾ ಬಳಗ : ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.,

Related posts

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya
error: Content is protected !!