23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

ಬೆಳ್ತoಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬೆಳ್ತoಗಡಿ ವಲಯದ ವತಿಯಿoದ ಪಟ್ಟಾಭಿಷೇಕ ವರ್ಧoತಿ ಪ್ರಯುಕ್ತ ಧರ್ಮಧಿಕಾರಿ ಡಾ!! ವೀರೇoದ್ರ ಹೆಗ್ಗಡೆ ಅವರನ್ನು ಅ 22 ಅಭಿನoದಿಸಲಾಯಿತು

ಈ ಸoದರ್ಭದಲ್ಲಿ ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತoಗಡಿ. ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಗೇರುಕಟ್ಟೆ. ಕೋಶಾಧಿಕಾರಿ. ಹರೀಶ್ ಕೊಳ್ತಿಗೆ. ಸoಘಟನಾ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ. ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸoತ್ ಶರ್ಮ ಉಜಿರೆ. ವಿನಾಯಕ ಪ್ರಸಾದ್. ರಾಮಕ್ರಷ್ಣ ರೈ ದಾಮೋದರ ಗುರುವಾಯನಕೆರೆ ಉಪಸ್ಥಿತರಿದ್ದರು

Related posts

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya
error: Content is protected !!