23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನಾ ಸಮಾರಂಭ ಮತ್ತು ಗ್ರಾಮ ಪಂಚಾಯತ್ ಬಳಂಜ, ಹಳೇ ವಿದ್ಯಾರ್ಥಿ ಸಂಘ ಪೆರೋಡಿತ್ತಾಯಕಟ್ಟೆ, ಮೀಡಿಯಾ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಅ. 29ರಂದು ಪೆರೋಡಿತ್ತಾಯಕಟ್ಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್, ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ, ಆಸ್ಪತ್ರೆ ಉಜಿರೆ ಮ್ಯಾನೆಜಿಂಗ್ ಡೈರೆಕ್ಟರ್ ಎಂ. ಜನಾರ್ಧನ, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಕುಲಾಲ್, ಪೆರೋಡಿತ್ತಾಯಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಅರ್ಕಕೀರ್ತಿ ಹೆಗ್ಡೆ , ಹಳೇ ವಿದ್ಯಾರ್ಥಿ ಸಂಘ / ಮೀಡಿಯಾ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನೇಸರ, ವಿಠಲ ಹೆಗ್ಡೆ ಕಟ್ಟಡದ ಮಾಲಕರು, ಪೆರೋಡಿತ್ತಾಯಕಟ್ಟೆ, ಬಳಂಜ ಗ್ರಾಮ ಪಂಚಾಯತ್ ಪಿ.ಡಿ.ಒ. ಗಣೇಶ್ ಶೆಟ್ಟಿ, ಪೆರೋಡಿತ್ತಾಯಕಟ್ಟೆ ಸ.ಉ. ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರು ಬೆನೆಡಿಕ್ಟ್ ಪ್ಯಾಸ್, ಪೆರೋಡಿತ್ತಾಯಕಟ್ಟೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೊಟ್ಟಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. – ಪಿ.ಯು.ಸಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ,

Related posts

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದಿಂದ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya
error: Content is protected !!