23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

ಕಲ್ಮಂಜ: ಇಲ್ಲಿಯ ಗುರಿಪಳ್ಳ ನಿವಾಸಿ ನಾರಾಯಣ ಮೂಲ್ಯ (57ವ) ರವರು ಅಸೌಖ್ಯದಿಂದ ಅ. 25 ರಂದು ನಿಧನರಾಗಿದ್ದಾರೆ.

ಇವರು ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಮೇಸ್ತ್ರಿ ಕೆಲಸ ಮಾಡುತ್ತಿದ್ದಾಗ ಬಿದ್ದು ಗಾಯ ಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಶ್ಯಾಮಲ, ಓರ್ವ ಪುತ್ರ ನಿಕೇಶ್ , ಓರ್ವ ಪುತ್ರಿ ಗಾಯತ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!