September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

ಕಲ್ಮಂಜ: ಇಲ್ಲಿಯ ಗುರಿಪಳ್ಳ ನಿವಾಸಿ ನಾರಾಯಣ ಮೂಲ್ಯ (57ವ) ರವರು ಅಸೌಖ್ಯದಿಂದ ಅ. 25 ರಂದು ನಿಧನರಾಗಿದ್ದಾರೆ.

ಇವರು ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಮೇಸ್ತ್ರಿ ಕೆಲಸ ಮಾಡುತ್ತಿದ್ದಾಗ ಬಿದ್ದು ಗಾಯ ಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಶ್ಯಾಮಲ, ಓರ್ವ ಪುತ್ರ ನಿಕೇಶ್ , ಓರ್ವ ಪುತ್ರಿ ಗಾಯತ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya
error: Content is protected !!