July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

ಕಲ್ಮಂಜ: ಇಲ್ಲಿಯ ಗುರಿಪಳ್ಳ ನಿವಾಸಿ ನಾರಾಯಣ ಮೂಲ್ಯ (57ವ) ರವರು ಅಸೌಖ್ಯದಿಂದ ಅ. 25 ರಂದು ನಿಧನರಾಗಿದ್ದಾರೆ.

ಇವರು ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಮೇಸ್ತ್ರಿ ಕೆಲಸ ಮಾಡುತ್ತಿದ್ದಾಗ ಬಿದ್ದು ಗಾಯ ಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಶ್ಯಾಮಲ, ಓರ್ವ ಪುತ್ರ ನಿಕೇಶ್ , ಓರ್ವ ಪುತ್ರಿ ಗಾಯತ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya
error: Content is protected !!