September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 06 ರಿಂದ 12 ರ ತನಕ ನಡೆಯಲಿದೆ. ಇದಕ್ಕಾಗಿ ಸ್ಥಳೀಯ ಶಿಬಿರ ಸಮಿತಿಯನ್ನು ಮಾಡಲಾಗಿದೆ.

ಅಧ್ಯಕ್ಷರಾಗಿ ಮೋಹನ್ ಕಿಲ್ಲೂರು, ಉಪಾಧ್ಯಕ್ಷರಾಗಿ ಸುಧಾಕರ್ ವಳಚಿಲ ಬೆಟ್ಟು , ಕಾರ್ಯದರ್ಶಿಯಾಗಿ ರಮೇಶ್ ಪೈಲಾರ್ , ಮುಖ್ಯೋಪಾಧ್ಯಾಯರು, ಜೊತೆ ಕಾರ್ಯದರ್ಶಿಯಾಗಿ ಯಶೋದಾ , ಕಿಲ್ಲೂರು, ಗೌರವ ಸಲಹೆಗಾರರಾಗಿ ಪ್ರಶಾಂತ್ ಬಿ.ಕೆ ಬೆಂಗಳೂರು , ಸುಬ್ರಹ್ಮಣ್ಯ ಕೊಲ್ಲಿಪಾಲ್ , ರತನ್ ಶೆಟ್ಟಿ , ಕಿಲ್ಲೂರು., ಸದಸ್ಯರಾಗಿ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ್ ಮಾಲೂರು,
ದಿನೇಶ್ ಕಿಲ್ಲೂರು, ಮೋನಪ್ಪ ಗೌಡ ಕೊಲ್ಲಿ, ಪ್ರಮೀಳಾ, ಮಾಲೂರು , ಲತಾ ಕಿಲ್ಲೂರು, ಆಯ್ಕೆಯಾದರು.

Related posts

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಪೆನ್ಸಿಲ್, ಪೆನ್ನು ಹಾಗೂ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya
error: Content is protected !!