September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್ ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.


ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ವಿವಿಧ ಕಂಪನೆಯ ಬೆಡ್, ವಿವಿಧ ಮಾದರಿಯ ಸೋಫಾ ಸೆಟ್, ಮನೆಗೆ ಬೇಕಾದ ರೀತಿಯ ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೈಂಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.


ನಿಸರ್ಗ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ:
ನಿಸರ್ಗ ಕರ್ಟನ್ & ವಾಲ್ ಪೇಪರ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿಯಾಗಿಯೂ ತೊಡಗಿಸಿಕೊಂಡಿದೆ. ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಕೊಡುಗೆಗಳನ್ನು ನೀಡುತ್ತಾ ಜನರ ನೆಚ್ಚಿನ ಸಂಸ್ಥೆಯಾಗಿ ಬೆಳೆದಿದೆ.

ಸ್ಟೈಲಿಶ್ ಕರ್ಟೈನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿ: ನಾಗೇಶ್ ಬರಾಯ
ಸ್ಟೈಲಿಶ್ ಕರ್ಟೈನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya
error: Content is protected !!