23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿವರದಿ

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಮಂಗಳೂರು ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟವು ಅ. 22 ರಂದು ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ನಡೆಯಿತು. ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಅನುಷಾ ಬಿ ಹ್ಯಾಮರ್ ತ್ರೋ ವಿಭಾಗದಲ್ಲಿ ಚಿನ್ನದ ಪದಕ, ಸಿಂಪನ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಹಾಗೂ 6 ಕಿಲೋ ಮೀಟರ್ ಗುಡ್ಡಗಾಡು ಓಟದಲ್ಲಿ ದರ್ಶನ್, ಆದಿತ್ಯ. ನಂದನ್ ಹಾಗೂ ಬಾಲಕಿಯರ ವಿಭಾಗದಲ್ಲಿ 4 ಕಿಲೋ ಮೀಟರ್ ಓಟದಲ್ಲಿ ಧನ್ಯ ಪ್ರಭು ಇವರು ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರಿಗೆ ಸಂದೇಶ್ ಪೂಂಜ ಇವರು ತರಬೇತಿಯನ್ನು ನೀಡುತ್ತಾರೆ.
ಇವರಿಗೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು .ಪ್ರಾಂಶುಪಾಲರು .ಉಪನ್ಯಾಸಕರು ಹಾಗೂ ಕ್ರೀಡಾ ಸಂಘದ ಕಾರ್ಯದರ್ಶಿಗಳು ಶುಭ ಹಾರೈಸಿರುತ್ತಾರೆ.

Related posts

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya
error: Content is protected !!