September 6, 2026
ತಾಲೂಕು ಸುದ್ದಿವರದಿ

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಮಂಗಳೂರು ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟವು ಅ. 22 ರಂದು ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ನಡೆಯಿತು. ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಅನುಷಾ ಬಿ ಹ್ಯಾಮರ್ ತ್ರೋ ವಿಭಾಗದಲ್ಲಿ ಚಿನ್ನದ ಪದಕ, ಸಿಂಪನ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಹಾಗೂ 6 ಕಿಲೋ ಮೀಟರ್ ಗುಡ್ಡಗಾಡು ಓಟದಲ್ಲಿ ದರ್ಶನ್, ಆದಿತ್ಯ. ನಂದನ್ ಹಾಗೂ ಬಾಲಕಿಯರ ವಿಭಾಗದಲ್ಲಿ 4 ಕಿಲೋ ಮೀಟರ್ ಓಟದಲ್ಲಿ ಧನ್ಯ ಪ್ರಭು ಇವರು ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರಿಗೆ ಸಂದೇಶ್ ಪೂಂಜ ಇವರು ತರಬೇತಿಯನ್ನು ನೀಡುತ್ತಾರೆ.
ಇವರಿಗೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು .ಪ್ರಾಂಶುಪಾಲರು .ಉಪನ್ಯಾಸಕರು ಹಾಗೂ ಕ್ರೀಡಾ ಸಂಘದ ಕಾರ್ಯದರ್ಶಿಗಳು ಶುಭ ಹಾರೈಸಿರುತ್ತಾರೆ.

Related posts

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!