23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

ಬಂದಾರು : ಬಂದಾರು ಗ್ರಾಮದ ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಅನೇಕ ಪೂರ್ವಭಾವಿ ರೂಪುರೇಷೆ, ತಯಾರಿಗಳು ಭರದಿಂದ ಸಾಗುತಿದ್ದು, ನೂತನ ಸಭಾಭಾವನ ನಿರ್ಮಾಣ ಕಾರ್ಯದ ಸಲುವಾಗಿ ಅ. 24 ರಂದು ಶ್ರೀ ಕ್ಷೇತ್ರಕ್ಕೆ ವಾಸ್ತುಶಿಲ್ಪಿಯವರಾದ ಪ್ರಸಾದ್ ಮುನಿಯoಗಳರವರು ಭೇಟಿ ನೀಡಿ ಮುಂದಿನ ಕಾಮಗಾರಿಯ ಬಗ್ಗೆ ಸಮಾಲೋಚನೆ ನಡೆಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಆಡಳಿತ ಮಂಡಳಿ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಭಗವದ್ಭಕ್ತರು ಉಪಸ್ಥಿತರಿದ್ದರು.

Related posts

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!