24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

ಮಂಗಳೂರು : ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗ ಹಮ್ಮಿಕೊಂಡಿದ್ದ ಸಿನರ್ಜಿ ಎಚ್‌ಆರ್‌ಡಿ ಸರಣಿಯ ಮೂರನೇ ಆವೃತ್ತಿಯು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಆರ್ಥಿಕ ಶಿಸ್ತು ಕುರಿತು, ಸಂವಾದ ನಡೆಯಿತು.

ಪ್ರಮುಖ ವಾಗ್ಮಿ ಜನಾರ್ಧನ ಪಡಿಲ್ಲಾಯ ಮ್ಯೂಚುವಲ್ ಫಂಡ್‌ಗಳು ಮತ್ತು ವಿಮಾ ಆಯ್ಕೆಗಳ ಕುರಿತಾಗಿ ಮಾತನಾಡಿ ಮ್ಯೂಚುವಲ್ ಫಂಡ್ ಹೂಡಿಕೆಗಳ ಸೂಕ್ಷ್ಮತೆಗಳನ್ನು ವಿವರಿಸಿದರು. ಪರಿಣಾಮಕಾರಿಯಾಗಿ ಹಣ ಉಳಿಸುವ ಬಗ್ಗೆ ವಿವರಿಸಿದ ಅವರು, ವಿಮಾ ಪಾಲಿಸಿಗಳು, ವಿಶೇಷವಾಗಿ ಆರೋಗ್ಯ ವಿಮೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಸಂವಾದದಲ್ಲಿ ಉಳಿತಾಯ ಬ್ಯಾಂಕ್ ಖಾತೆಗಳ ಪರಿಕಲ್ಪನೆಯ ಬಗ್ಗೆಯೂ ಚರ್ಚಿಸಲಾಯಿತು. ಅಲ್ಲದೆ, ಹಣಕಾಸಿನ ಯೋಜನೆಯ ಪ್ರಾಮುಖ್ಯತೆಯನ್ನು ಸ್ಪಷ್ಟಪಡಿಸಿದರು.

ಅಭೀಷ ಸ್ವಾಗತಿಸಿದರು. ಶಹೀದ್ ಪರಿಚಯಾತ್ಮಕ ಟಿಪ್ಪಣಿ ವಾಚಿಸಿದರು. ಸಿಂಚನ ಧನ್ಯವಾದ ಸಲ್ಲಿಸಿದರು.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

Suddi Udaya
error: Content is protected !!