25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

ಮಂಗಳೂರು : ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗ ಹಮ್ಮಿಕೊಂಡಿದ್ದ ಸಿನರ್ಜಿ ಎಚ್‌ಆರ್‌ಡಿ ಸರಣಿಯ ಮೂರನೇ ಆವೃತ್ತಿಯು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಆರ್ಥಿಕ ಶಿಸ್ತು ಕುರಿತು, ಸಂವಾದ ನಡೆಯಿತು.

ಪ್ರಮುಖ ವಾಗ್ಮಿ ಜನಾರ್ಧನ ಪಡಿಲ್ಲಾಯ ಮ್ಯೂಚುವಲ್ ಫಂಡ್‌ಗಳು ಮತ್ತು ವಿಮಾ ಆಯ್ಕೆಗಳ ಕುರಿತಾಗಿ ಮಾತನಾಡಿ ಮ್ಯೂಚುವಲ್ ಫಂಡ್ ಹೂಡಿಕೆಗಳ ಸೂಕ್ಷ್ಮತೆಗಳನ್ನು ವಿವರಿಸಿದರು. ಪರಿಣಾಮಕಾರಿಯಾಗಿ ಹಣ ಉಳಿಸುವ ಬಗ್ಗೆ ವಿವರಿಸಿದ ಅವರು, ವಿಮಾ ಪಾಲಿಸಿಗಳು, ವಿಶೇಷವಾಗಿ ಆರೋಗ್ಯ ವಿಮೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಸಂವಾದದಲ್ಲಿ ಉಳಿತಾಯ ಬ್ಯಾಂಕ್ ಖಾತೆಗಳ ಪರಿಕಲ್ಪನೆಯ ಬಗ್ಗೆಯೂ ಚರ್ಚಿಸಲಾಯಿತು. ಅಲ್ಲದೆ, ಹಣಕಾಸಿನ ಯೋಜನೆಯ ಪ್ರಾಮುಖ್ಯತೆಯನ್ನು ಸ್ಪಷ್ಟಪಡಿಸಿದರು.

ಅಭೀಷ ಸ್ವಾಗತಿಸಿದರು. ಶಹೀದ್ ಪರಿಚಯಾತ್ಮಕ ಟಿಪ್ಪಣಿ ವಾಚಿಸಿದರು. ಸಿಂಚನ ಧನ್ಯವಾದ ಸಲ್ಲಿಸಿದರು.

Related posts

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya
error: Content is protected !!