September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

ಮಂಗಳೂರು : ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗ ಹಮ್ಮಿಕೊಂಡಿದ್ದ ಸಿನರ್ಜಿ ಎಚ್‌ಆರ್‌ಡಿ ಸರಣಿಯ ಮೂರನೇ ಆವೃತ್ತಿಯು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಆರ್ಥಿಕ ಶಿಸ್ತು ಕುರಿತು, ಸಂವಾದ ನಡೆಯಿತು.

ಪ್ರಮುಖ ವಾಗ್ಮಿ ಜನಾರ್ಧನ ಪಡಿಲ್ಲಾಯ ಮ್ಯೂಚುವಲ್ ಫಂಡ್‌ಗಳು ಮತ್ತು ವಿಮಾ ಆಯ್ಕೆಗಳ ಕುರಿತಾಗಿ ಮಾತನಾಡಿ ಮ್ಯೂಚುವಲ್ ಫಂಡ್ ಹೂಡಿಕೆಗಳ ಸೂಕ್ಷ್ಮತೆಗಳನ್ನು ವಿವರಿಸಿದರು. ಪರಿಣಾಮಕಾರಿಯಾಗಿ ಹಣ ಉಳಿಸುವ ಬಗ್ಗೆ ವಿವರಿಸಿದ ಅವರು, ವಿಮಾ ಪಾಲಿಸಿಗಳು, ವಿಶೇಷವಾಗಿ ಆರೋಗ್ಯ ವಿಮೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಸಂವಾದದಲ್ಲಿ ಉಳಿತಾಯ ಬ್ಯಾಂಕ್ ಖಾತೆಗಳ ಪರಿಕಲ್ಪನೆಯ ಬಗ್ಗೆಯೂ ಚರ್ಚಿಸಲಾಯಿತು. ಅಲ್ಲದೆ, ಹಣಕಾಸಿನ ಯೋಜನೆಯ ಪ್ರಾಮುಖ್ಯತೆಯನ್ನು ಸ್ಪಷ್ಟಪಡಿಸಿದರು.

ಅಭೀಷ ಸ್ವಾಗತಿಸಿದರು. ಶಹೀದ್ ಪರಿಚಯಾತ್ಮಕ ಟಿಪ್ಪಣಿ ವಾಚಿಸಿದರು. ಸಿಂಚನ ಧನ್ಯವಾದ ಸಲ್ಲಿಸಿದರು.

Related posts

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ಆರೋಗ್ಯ ಅರಿವು ಮತ್ತು ಆಟಿದ ಕಮ್ಮೆನ ಕಾರ್ಯಕ್ರಮ

Suddi Udaya
error: Content is protected !!