April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆ ವತಿಯಿಂದ ಹೊರತಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ-2024ನ್ನು ಧಮ೯ಸ್ಥಳ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ‌|| ಡಿ ವೀರೇಂದ್ರ ಹೆಗ್ಗಡೆಯವರು ಅ.25ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದೀಪಾವಳಿ ವಿಶೇಷಾಂಕವನ್ನು ವೀಕ್ಷಿಸಿದ ಹೆಗ್ಗಡೆಯವರು ಸಂಚಿಕೆ ಉತ್ತಮವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪತ್ರಿಕೆ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ ತುಕರಾಮ್ ಬಿ., ಉಪಸಂಪಾದಕ ಸಂತೋಷ್ ಪಿ. ಕೋಟ್ಯಾನ್ ಬಳೆಂಜ, ಕಚೇರಿ ವ್ಯವಸ್ಥಾಪಕ ಹಾಗೂ ದೀಪಾವಳಿ ವಿಶೇಷಾಂಕ ಕಾರ್ಯನಿರ್ವಾಹಕ ಸಂಪಾದಕ ಪಿ. ತಿಮ್ಮಪ್ಪ ಗೌಡ ನಿಡ್ಲೆ ಉಪಸ್ಥಿತರಿದ್ದರು.

Related posts

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ