July 24, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರ ಪತ್ರಿಕೆ ವತಿಯಿಂದ ಹೊರತಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ-2024ನ್ನು ಧಮ೯ಸ್ಥಳ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ‌.ಡಿ ವೀರೇಂದ್ರ ಹೆಗ್ಗಡೆಯವರು ಅ.25ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದೀಪಾವಳಿ ವಿಶೇಷಾಂಕವನ್ನು ವೀಕ್ಷಿಸಿದ ಹೆಗ್ಗಡೆಯವರು ಸಂಚಿಕೆ ಉತ್ತಮವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪತ್ರಿಕೆ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ ತುಕರಾಮ್, ಉಪಸಂಪಾದಕ ಸಂತೋಷ್ ಪಿ.ಕೋಟ್ಯಾನ್ ಬಳೆಂಜ, ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ ನಿಡ್ಲೆ ಉಪಸ್ಥಿತರಿದ್ದರು.

Related posts

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya
error: Content is protected !!