24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನಾ ಸಮಾರಂಭ ಮತ್ತು ಗ್ರಾಮ ಪಂಚಾಯತ್ ಬಳಂಜ, ಹಳೇ ವಿದ್ಯಾರ್ಥಿ ಸಂಘ ಪೆರೋಡಿತ್ತಾಯಕಟ್ಟೆ, ಮೀಡಿಯಾ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಅ. 29ರಂದು ಪೆರೋಡಿತ್ತಾಯಕಟ್ಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್, ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ, ಆಸ್ಪತ್ರೆ ಉಜಿರೆ ಮ್ಯಾನೆಜಿಂಗ್ ಡೈರೆಕ್ಟರ್ ಎಂ. ಜನಾರ್ಧನ, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಕುಲಾಲ್, ಪೆರೋಡಿತ್ತಾಯಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಅರ್ಕಕೀರ್ತಿ ಹೆಗ್ಡೆ , ಹಳೇ ವಿದ್ಯಾರ್ಥಿ ಸಂಘ / ಮೀಡಿಯಾ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನೇಸರ, ವಿಠಲ ಹೆಗ್ಡೆ ಕಟ್ಟಡದ ಮಾಲಕರು, ಪೆರೋಡಿತ್ತಾಯಕಟ್ಟೆ, ಬಳಂಜ ಗ್ರಾಮ ಪಂಚಾಯತ್ ಪಿ.ಡಿ.ಒ. ಗಣೇಶ್ ಶೆಟ್ಟಿ, ಪೆರೋಡಿತ್ತಾಯಕಟ್ಟೆ ಸ.ಉ. ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರು ಬೆನೆಡಿಕ್ಟ್ ಪ್ಯಾಸ್, ಪೆರೋಡಿತ್ತಾಯಕಟ್ಟೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೊಟ್ಟಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. – ಪಿ.ಯು.ಸಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ,

Related posts

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!