37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 06 ರಿಂದ 12 ರ ತನಕ ನಡೆಯಲಿದೆ. ಇದಕ್ಕಾಗಿ ಸ್ಥಳೀಯ ಶಿಬಿರ ಸಮಿತಿಯನ್ನು ಮಾಡಲಾಗಿದೆ.

ಅಧ್ಯಕ್ಷರಾಗಿ ಮೋಹನ್ ಕಿಲ್ಲೂರು, ಉಪಾಧ್ಯಕ್ಷರಾಗಿ ಸುಧಾಕರ್ ವಳಚಿಲ ಬೆಟ್ಟು , ಕಾರ್ಯದರ್ಶಿಯಾಗಿ ರಮೇಶ್ ಪೈಲಾರ್ , ಮುಖ್ಯೋಪಾಧ್ಯಾಯರು, ಜೊತೆ ಕಾರ್ಯದರ್ಶಿಯಾಗಿ ಯಶೋದಾ , ಕಿಲ್ಲೂರು, ಗೌರವ ಸಲಹೆಗಾರರಾಗಿ ಪ್ರಶಾಂತ್ ಬಿ.ಕೆ ಬೆಂಗಳೂರು , ಸುಬ್ರಹ್ಮಣ್ಯ ಕೊಲ್ಲಿಪಾಲ್ , ರತನ್ ಶೆಟ್ಟಿ , ಕಿಲ್ಲೂರು., ಸದಸ್ಯರಾಗಿ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ್ ಮಾಲೂರು,
ದಿನೇಶ್ ಕಿಲ್ಲೂರು, ಮೋನಪ್ಪ ಗೌಡ ಕೊಲ್ಲಿ, ಪ್ರಮೀಳಾ, ಮಾಲೂರು , ಲತಾ ಕಿಲ್ಲೂರು, ಆಯ್ಕೆಯಾದರು.

Related posts

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya
error: Content is protected !!