26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 06 ರಿಂದ 12 ರ ತನಕ ನಡೆಯಲಿದೆ. ಇದಕ್ಕಾಗಿ ಸ್ಥಳೀಯ ಶಿಬಿರ ಸಮಿತಿಯನ್ನು ಮಾಡಲಾಗಿದೆ.

ಅಧ್ಯಕ್ಷರಾಗಿ ಮೋಹನ್ ಕಿಲ್ಲೂರು, ಉಪಾಧ್ಯಕ್ಷರಾಗಿ ಸುಧಾಕರ್ ವಳಚಿಲ ಬೆಟ್ಟು , ಕಾರ್ಯದರ್ಶಿಯಾಗಿ ರಮೇಶ್ ಪೈಲಾರ್ , ಮುಖ್ಯೋಪಾಧ್ಯಾಯರು, ಜೊತೆ ಕಾರ್ಯದರ್ಶಿಯಾಗಿ ಯಶೋದಾ , ಕಿಲ್ಲೂರು, ಗೌರವ ಸಲಹೆಗಾರರಾಗಿ ಪ್ರಶಾಂತ್ ಬಿ.ಕೆ ಬೆಂಗಳೂರು , ಸುಬ್ರಹ್ಮಣ್ಯ ಕೊಲ್ಲಿಪಾಲ್ , ರತನ್ ಶೆಟ್ಟಿ , ಕಿಲ್ಲೂರು., ಸದಸ್ಯರಾಗಿ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ್ ಮಾಲೂರು,
ದಿನೇಶ್ ಕಿಲ್ಲೂರು, ಮೋನಪ್ಪ ಗೌಡ ಕೊಲ್ಲಿ, ಪ್ರಮೀಳಾ, ಮಾಲೂರು , ಲತಾ ಕಿಲ್ಲೂರು, ಆಯ್ಕೆಯಾದರು.

Related posts

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya
error: Content is protected !!