25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 06 ರಿಂದ 12 ರ ತನಕ ನಡೆಯಲಿದೆ. ಇದಕ್ಕಾಗಿ ಸ್ಥಳೀಯ ಶಿಬಿರ ಸಮಿತಿಯನ್ನು ಮಾಡಲಾಗಿದೆ.

ಅಧ್ಯಕ್ಷರಾಗಿ ಮೋಹನ್ ಕಿಲ್ಲೂರು, ಉಪಾಧ್ಯಕ್ಷರಾಗಿ ಸುಧಾಕರ್ ವಳಚಿಲ ಬೆಟ್ಟು , ಕಾರ್ಯದರ್ಶಿಯಾಗಿ ರಮೇಶ್ ಪೈಲಾರ್ , ಮುಖ್ಯೋಪಾಧ್ಯಾಯರು, ಜೊತೆ ಕಾರ್ಯದರ್ಶಿಯಾಗಿ ಯಶೋದಾ , ಕಿಲ್ಲೂರು, ಗೌರವ ಸಲಹೆಗಾರರಾಗಿ ಪ್ರಶಾಂತ್ ಬಿ.ಕೆ ಬೆಂಗಳೂರು , ಸುಬ್ರಹ್ಮಣ್ಯ ಕೊಲ್ಲಿಪಾಲ್ , ರತನ್ ಶೆಟ್ಟಿ , ಕಿಲ್ಲೂರು., ಸದಸ್ಯರಾಗಿ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ್ ಮಾಲೂರು,
ದಿನೇಶ್ ಕಿಲ್ಲೂರು, ಮೋನಪ್ಪ ಗೌಡ ಕೊಲ್ಲಿ, ಪ್ರಮೀಳಾ, ಮಾಲೂರು , ಲತಾ ಕಿಲ್ಲೂರು, ಆಯ್ಕೆಯಾದರು.

Related posts

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಫೈರ್ ಅಂಡ್ ಸೇಫ್ಟಿ ವಿಭಾಗದ ವಿದ್ಯಾರ್ಥಿಗಳಿಂದ ಅಗ್ನಿಶಾಮಕ ಘಟಕಕ್ಕೆ ಶೈಕ್ಷಣಿಕ ಭೇಟಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya
error: Content is protected !!