22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 06 ರಿಂದ 12 ರ ತನಕ ನಡೆಯಲಿದೆ. ಇದಕ್ಕಾಗಿ ಸ್ಥಳೀಯ ಶಿಬಿರ ಸಮಿತಿಯನ್ನು ಮಾಡಲಾಗಿದೆ.

ಅಧ್ಯಕ್ಷರಾಗಿ ಮೋಹನ್ ಕಿಲ್ಲೂರು, ಉಪಾಧ್ಯಕ್ಷರಾಗಿ ಸುಧಾಕರ್ ವಳಚಿಲ ಬೆಟ್ಟು , ಕಾರ್ಯದರ್ಶಿಯಾಗಿ ರಮೇಶ್ ಪೈಲಾರ್ , ಮುಖ್ಯೋಪಾಧ್ಯಾಯರು, ಜೊತೆ ಕಾರ್ಯದರ್ಶಿಯಾಗಿ ಯಶೋದಾ , ಕಿಲ್ಲೂರು, ಗೌರವ ಸಲಹೆಗಾರರಾಗಿ ಪ್ರಶಾಂತ್ ಬಿ.ಕೆ ಬೆಂಗಳೂರು , ಸುಬ್ರಹ್ಮಣ್ಯ ಕೊಲ್ಲಿಪಾಲ್ , ರತನ್ ಶೆಟ್ಟಿ , ಕಿಲ್ಲೂರು., ಸದಸ್ಯರಾಗಿ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ್ ಮಾಲೂರು,
ದಿನೇಶ್ ಕಿಲ್ಲೂರು, ಮೋನಪ್ಪ ಗೌಡ ಕೊಲ್ಲಿ, ಪ್ರಮೀಳಾ, ಮಾಲೂರು , ಲತಾ ಕಿಲ್ಲೂರು, ಆಯ್ಕೆಯಾದರು.

Related posts

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆ

Suddi Udaya
error: Content is protected !!