23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 06 ರಿಂದ 12 ರ ತನಕ ನಡೆಯಲಿದೆ. ಇದಕ್ಕಾಗಿ ಸ್ಥಳೀಯ ಶಿಬಿರ ಸಮಿತಿಯನ್ನು ಮಾಡಲಾಗಿದೆ.

ಅಧ್ಯಕ್ಷರಾಗಿ ಮೋಹನ್ ಕಿಲ್ಲೂರು, ಉಪಾಧ್ಯಕ್ಷರಾಗಿ ಸುಧಾಕರ್ ವಳಚಿಲ ಬೆಟ್ಟು , ಕಾರ್ಯದರ್ಶಿಯಾಗಿ ರಮೇಶ್ ಪೈಲಾರ್ , ಮುಖ್ಯೋಪಾಧ್ಯಾಯರು, ಜೊತೆ ಕಾರ್ಯದರ್ಶಿಯಾಗಿ ಯಶೋದಾ , ಕಿಲ್ಲೂರು, ಗೌರವ ಸಲಹೆಗಾರರಾಗಿ ಪ್ರಶಾಂತ್ ಬಿ.ಕೆ ಬೆಂಗಳೂರು , ಸುಬ್ರಹ್ಮಣ್ಯ ಕೊಲ್ಲಿಪಾಲ್ , ರತನ್ ಶೆಟ್ಟಿ , ಕಿಲ್ಲೂರು., ಸದಸ್ಯರಾಗಿ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ್ ಮಾಲೂರು,
ದಿನೇಶ್ ಕಿಲ್ಲೂರು, ಮೋನಪ್ಪ ಗೌಡ ಕೊಲ್ಲಿ, ಪ್ರಮೀಳಾ, ಮಾಲೂರು , ಲತಾ ಕಿಲ್ಲೂರು, ಆಯ್ಕೆಯಾದರು.

Related posts

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya
error: Content is protected !!