September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 06 ರಿಂದ 12 ರ ತನಕ ನಡೆಯಲಿದೆ. ಇದಕ್ಕಾಗಿ ಸ್ಥಳೀಯ ಶಿಬಿರ ಸಮಿತಿಯನ್ನು ಮಾಡಲಾಗಿದೆ.

ಅಧ್ಯಕ್ಷರಾಗಿ ಮೋಹನ್ ಕಿಲ್ಲೂರು, ಉಪಾಧ್ಯಕ್ಷರಾಗಿ ಸುಧಾಕರ್ ವಳಚಿಲ ಬೆಟ್ಟು , ಕಾರ್ಯದರ್ಶಿಯಾಗಿ ರಮೇಶ್ ಪೈಲಾರ್ , ಮುಖ್ಯೋಪಾಧ್ಯಾಯರು, ಜೊತೆ ಕಾರ್ಯದರ್ಶಿಯಾಗಿ ಯಶೋದಾ , ಕಿಲ್ಲೂರು, ಗೌರವ ಸಲಹೆಗಾರರಾಗಿ ಪ್ರಶಾಂತ್ ಬಿ.ಕೆ ಬೆಂಗಳೂರು , ಸುಬ್ರಹ್ಮಣ್ಯ ಕೊಲ್ಲಿಪಾಲ್ , ರತನ್ ಶೆಟ್ಟಿ , ಕಿಲ್ಲೂರು., ಸದಸ್ಯರಾಗಿ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ್ ಮಾಲೂರು,
ದಿನೇಶ್ ಕಿಲ್ಲೂರು, ಮೋನಪ್ಪ ಗೌಡ ಕೊಲ್ಲಿ, ಪ್ರಮೀಳಾ, ಮಾಲೂರು , ಲತಾ ಕಿಲ್ಲೂರು, ಆಯ್ಕೆಯಾದರು.

Related posts

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya
error: Content is protected !!