29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್ ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.


ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ವಿವಿಧ ಕಂಪನೆಯ ಬೆಡ್, ವಿವಿಧ ಮಾದರಿಯ ಸೋಫಾ ಸೆಟ್, ಮನೆಗೆ ಬೇಕಾದ ರೀತಿಯ ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೈಂಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.


ನಿಸರ್ಗ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ:
ನಿಸರ್ಗ ಕರ್ಟನ್ & ವಾಲ್ ಪೇಪರ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿಯಾಗಿಯೂ ತೊಡಗಿಸಿಕೊಂಡಿದೆ. ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಕೊಡುಗೆಗಳನ್ನು ನೀಡುತ್ತಾ ಜನರ ನೆಚ್ಚಿನ ಸಂಸ್ಥೆಯಾಗಿ ಬೆಳೆದಿದೆ.

ಸ್ಟೈಲಿಶ್ ಕರ್ಟೈನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿ: ನಾಗೇಶ್ ಬರಾಯ
ಸ್ಟೈಲಿಶ್ ಕರ್ಟೈನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ.

Related posts

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya
error: Content is protected !!