32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್ ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.


ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ವಿವಿಧ ಕಂಪನೆಯ ಬೆಡ್, ವಿವಿಧ ಮಾದರಿಯ ಸೋಫಾ ಸೆಟ್, ಮನೆಗೆ ಬೇಕಾದ ರೀತಿಯ ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೈಂಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.


ನಿಸರ್ಗ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ:
ನಿಸರ್ಗ ಕರ್ಟನ್ & ವಾಲ್ ಪೇಪರ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿಯಾಗಿಯೂ ತೊಡಗಿಸಿಕೊಂಡಿದೆ. ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಕೊಡುಗೆಗಳನ್ನು ನೀಡುತ್ತಾ ಜನರ ನೆಚ್ಚಿನ ಸಂಸ್ಥೆಯಾಗಿ ಬೆಳೆದಿದೆ.

ಸ್ಟೈಲಿಶ್ ಕರ್ಟೈನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿ: ನಾಗೇಶ್ ಬರಾಯ
ಸ್ಟೈಲಿಶ್ ಕರ್ಟೈನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ.

Related posts

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya
error: Content is protected !!