38.6 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿವರದಿ

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಮಂಗಳೂರು ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟವು ಅ. 22 ರಂದು ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ನಡೆಯಿತು. ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಅನುಷಾ ಬಿ ಹ್ಯಾಮರ್ ತ್ರೋ ವಿಭಾಗದಲ್ಲಿ ಚಿನ್ನದ ಪದಕ, ಸಿಂಪನ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಹಾಗೂ 6 ಕಿಲೋ ಮೀಟರ್ ಗುಡ್ಡಗಾಡು ಓಟದಲ್ಲಿ ದರ್ಶನ್, ಆದಿತ್ಯ. ನಂದನ್ ಹಾಗೂ ಬಾಲಕಿಯರ ವಿಭಾಗದಲ್ಲಿ 4 ಕಿಲೋ ಮೀಟರ್ ಓಟದಲ್ಲಿ ಧನ್ಯ ಪ್ರಭು ಇವರು ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರಿಗೆ ಸಂದೇಶ್ ಪೂಂಜ ಇವರು ತರಬೇತಿಯನ್ನು ನೀಡುತ್ತಾರೆ.
ಇವರಿಗೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು .ಪ್ರಾಂಶುಪಾಲರು .ಉಪನ್ಯಾಸಕರು ಹಾಗೂ ಕ್ರೀಡಾ ಸಂಘದ ಕಾರ್ಯದರ್ಶಿಗಳು ಶುಭ ಹಾರೈಸಿರುತ್ತಾರೆ.

Related posts

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ಮಕ್ಕಳ ಗ್ರಹಿಕೆಗೆ ಅನುಕೂಲಕರ: ಸುಭಾಷ್ ಚಂದ್ರ ಶೆಟ್ಟಿ

Suddi Udaya
error: Content is protected !!