September 6, 2026
ತಾಲೂಕು ಸುದ್ದಿವರದಿ

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಮಂಗಳೂರು ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟವು ಅ. 22 ರಂದು ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ನಡೆಯಿತು. ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಅನುಷಾ ಬಿ ಹ್ಯಾಮರ್ ತ್ರೋ ವಿಭಾಗದಲ್ಲಿ ಚಿನ್ನದ ಪದಕ, ಸಿಂಪನ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಹಾಗೂ 6 ಕಿಲೋ ಮೀಟರ್ ಗುಡ್ಡಗಾಡು ಓಟದಲ್ಲಿ ದರ್ಶನ್, ಆದಿತ್ಯ. ನಂದನ್ ಹಾಗೂ ಬಾಲಕಿಯರ ವಿಭಾಗದಲ್ಲಿ 4 ಕಿಲೋ ಮೀಟರ್ ಓಟದಲ್ಲಿ ಧನ್ಯ ಪ್ರಭು ಇವರು ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರಿಗೆ ಸಂದೇಶ್ ಪೂಂಜ ಇವರು ತರಬೇತಿಯನ್ನು ನೀಡುತ್ತಾರೆ.
ಇವರಿಗೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು .ಪ್ರಾಂಶುಪಾಲರು .ಉಪನ್ಯಾಸಕರು ಹಾಗೂ ಕ್ರೀಡಾ ಸಂಘದ ಕಾರ್ಯದರ್ಶಿಗಳು ಶುಭ ಹಾರೈಸಿರುತ್ತಾರೆ.

Related posts

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ‘ಟ್ಯಾಲೆಂಟ್ ಹ್ಯೂಸ್ 2026’ ಸಂಭ್ರಮ

Suddi Udaya

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

Suddi Udaya
error: Content is protected !!