38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

ಬಂದಾರು : ಬಂದಾರು ಗ್ರಾಮದ ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಅನೇಕ ಪೂರ್ವಭಾವಿ ರೂಪುರೇಷೆ, ತಯಾರಿಗಳು ಭರದಿಂದ ಸಾಗುತಿದ್ದು, ನೂತನ ಸಭಾಭಾವನ ನಿರ್ಮಾಣ ಕಾರ್ಯದ ಸಲುವಾಗಿ ಅ. 24 ರಂದು ಶ್ರೀ ಕ್ಷೇತ್ರಕ್ಕೆ ವಾಸ್ತುಶಿಲ್ಪಿಯವರಾದ ಪ್ರಸಾದ್ ಮುನಿಯoಗಳರವರು ಭೇಟಿ ನೀಡಿ ಮುಂದಿನ ಕಾಮಗಾರಿಯ ಬಗ್ಗೆ ಸಮಾಲೋಚನೆ ನಡೆಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಆಡಳಿತ ಮಂಡಳಿ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಭಗವದ್ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ – ಸಿಯೋನ್ ಆಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya
error: Content is protected !!