April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

ಉಜಿರೆ : ಅ.24 ರಂದು ಸುರಿದ ಭಾರಿ ಗಾಳಿ ಮಳೆಗೆ ಉಜಿರೆ ಗ್ರಾಮದ ಪೆರ್ಲ ದರ್ಖಾಸು ಮನೆ ನಿವಾಸಿ ಹೇಮಾವತಿ ರವರ ಮನೆಗೆ ತೆಂಗಿನ ಮರ ಬಿದ್ದು, ಅಪಾರ ಹಾನಿಯಾಗಿರುತ್ತದೆ.

ಈ ವೇಳೆ ಅ.25 ರಂದು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ , ಸ್ಥಳೀಯ ಸದಸ್ಯರಾದ ಶ್ರೀಮತಿ ಲಲಿತಾ, ಮೋಹಿನಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರು ಸ್ಥಳ ಪರಿಶೀಲನೆ ನಡೆಸಿ ತುರ್ತು ಪರಿಹಾರವಾಗಿ ರೂ ಹತ್ತು ಸಾವಿರ ಗ್ರಾಮ ಪಂಚಾಯತಿ ನಿಂದ ನೀಡಲಾಯಿತು.

Related posts

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya
error: Content is protected !!