23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

ಬೆಳ್ತಂಗಡಿ: ದೈಹಿಕ ಹಾಗೂ ಮಾನಸಿಕ ಬದಲಾವಣೆ ಹೊಂದುವ ಹದಿಹರೆಯದವರಲ್ಲಿ ಸಂವಹನವನ್ನು ನಡೆಸುವುದರಿಂದ ಅವರಲ್ಲಿರುವ ಸಂದೇಹ, ಆತಂಕಗಳನ್ನು ದೂರ ಮಾಡಲು ಸಾಧ್ಯವಿದೆ ಎಂದು ಮಂಗಳೂರು ರೋಶನಿ ನಿಲಯದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರಮ್ಯಾ. ಬಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಮಹಿಳಾ ಕ್ಷೇಮ ಪಾಲನಾ ಸಂಘದ ಆಶ್ರಯದಲ್ಲಿ ನಡೆದ “ಗೆಳತಿ” ಭರವಸೆಯ ನಾಳೆಗಾಗಿ ಎಂಬ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಹನವನ್ನು ನಡೆಸುತ್ತಾ, ಹೆಣ್ಣು ಮಕ್ಕಳ ಜೀವನ ಕ್ರಮ, ದೈಹಿಕ ಶುಚಿತ್ವ ಹಾಗೂ ಮಾನಸಿಕ ಒತ್ತಡವನ್ನು ನಿವಾರಣೆ ಮಾಡುವ ವಿಚಾರಗಳು ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಉಪಸ್ಥಿತರಿದ್ದರು.

ಮಹಿಳಾ ಕ್ಷೇಮಪಾಲನಾ ಸಂಘದ ಸಂಯೋಜಕರಾದ ಶ್ರೀಮತಿ ಶಾಂತಿ ಪ್ರಿಯ ಪಿಂಟೋ ಸ್ವಾಗತಿಸಿದರು. ಶ್ರೀಮತಿ ರಾಧಿಕಾ ಎಂ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya
error: Content is protected !!