23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆ ವತಿಯಿಂದ ಹೊರತಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ-2024ನ್ನು ಧಮ೯ಸ್ಥಳ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ‌|| ಡಿ ವೀರೇಂದ್ರ ಹೆಗ್ಗಡೆಯವರು ಅ.25ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದೀಪಾವಳಿ ವಿಶೇಷಾಂಕವನ್ನು ವೀಕ್ಷಿಸಿದ ಹೆಗ್ಗಡೆಯವರು ಸಂಚಿಕೆ ಉತ್ತಮವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪತ್ರಿಕೆ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ ತುಕರಾಮ್ ಬಿ., ಉಪಸಂಪಾದಕ ಸಂತೋಷ್ ಪಿ. ಕೋಟ್ಯಾನ್ ಬಳೆಂಜ, ಕಚೇರಿ ವ್ಯವಸ್ಥಾಪಕ ಹಾಗೂ ದೀಪಾವಳಿ ವಿಶೇಷಾಂಕ ಕಾರ್ಯನಿರ್ವಾಹಕ ಸಂಪಾದಕ ಪಿ. ತಿಮ್ಮಪ್ಪ ಗೌಡ ನಿಡ್ಲೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

Suddi Udaya

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya
error: Content is protected !!