22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 06 ರಿಂದ 12 ರ ತನಕ ನಡೆಯಲಿದೆ. ಇದಕ್ಕಾಗಿ ಸ್ಥಳೀಯ ಶಿಬಿರ ಸಮಿತಿಯನ್ನು ಮಾಡಲಾಗಿದೆ.

ಅಧ್ಯಕ್ಷರಾಗಿ ಮೋಹನ್ ಕಿಲ್ಲೂರು, ಉಪಾಧ್ಯಕ್ಷರಾಗಿ ಸುಧಾಕರ್ ವಳಚಿಲ ಬೆಟ್ಟು , ಕಾರ್ಯದರ್ಶಿಯಾಗಿ ರಮೇಶ್ ಪೈಲಾರ್ , ಮುಖ್ಯೋಪಾಧ್ಯಾಯರು, ಜೊತೆ ಕಾರ್ಯದರ್ಶಿಯಾಗಿ ಯಶೋದಾ , ಕಿಲ್ಲೂರು, ಗೌರವ ಸಲಹೆಗಾರರಾಗಿ ಪ್ರಶಾಂತ್ ಬಿ.ಕೆ ಬೆಂಗಳೂರು , ಸುಬ್ರಹ್ಮಣ್ಯ ಕೊಲ್ಲಿಪಾಲ್ , ರತನ್ ಶೆಟ್ಟಿ , ಕಿಲ್ಲೂರು., ಸದಸ್ಯರಾಗಿ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ್ ಮಾಲೂರು,
ದಿನೇಶ್ ಕಿಲ್ಲೂರು, ಮೋನಪ್ಪ ಗೌಡ ಕೊಲ್ಲಿ, ಪ್ರಮೀಳಾ, ಮಾಲೂರು , ಲತಾ ಕಿಲ್ಲೂರು, ಆಯ್ಕೆಯಾದರು.

Related posts

ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya
error: Content is protected !!