23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 06 ರಿಂದ 12 ರ ತನಕ ನಡೆಯಲಿದೆ. ಇದಕ್ಕಾಗಿ ಸ್ಥಳೀಯ ಶಿಬಿರ ಸಮಿತಿಯನ್ನು ಮಾಡಲಾಗಿದೆ.

ಅಧ್ಯಕ್ಷರಾಗಿ ಮೋಹನ್ ಕಿಲ್ಲೂರು, ಉಪಾಧ್ಯಕ್ಷರಾಗಿ ಸುಧಾಕರ್ ವಳಚಿಲ ಬೆಟ್ಟು , ಕಾರ್ಯದರ್ಶಿಯಾಗಿ ರಮೇಶ್ ಪೈಲಾರ್ , ಮುಖ್ಯೋಪಾಧ್ಯಾಯರು, ಜೊತೆ ಕಾರ್ಯದರ್ಶಿಯಾಗಿ ಯಶೋದಾ , ಕಿಲ್ಲೂರು, ಗೌರವ ಸಲಹೆಗಾರರಾಗಿ ಪ್ರಶಾಂತ್ ಬಿ.ಕೆ ಬೆಂಗಳೂರು , ಸುಬ್ರಹ್ಮಣ್ಯ ಕೊಲ್ಲಿಪಾಲ್ , ರತನ್ ಶೆಟ್ಟಿ , ಕಿಲ್ಲೂರು., ಸದಸ್ಯರಾಗಿ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ್ ಮಾಲೂರು,
ದಿನೇಶ್ ಕಿಲ್ಲೂರು, ಮೋನಪ್ಪ ಗೌಡ ಕೊಲ್ಲಿ, ಪ್ರಮೀಳಾ, ಮಾಲೂರು , ಲತಾ ಕಿಲ್ಲೂರು, ಆಯ್ಕೆಯಾದರು.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya
error: Content is protected !!