September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 06 ರಿಂದ 12 ರ ತನಕ ನಡೆಯಲಿದೆ. ಇದಕ್ಕಾಗಿ ಸ್ಥಳೀಯ ಶಿಬಿರ ಸಮಿತಿಯನ್ನು ಮಾಡಲಾಗಿದೆ.

ಅಧ್ಯಕ್ಷರಾಗಿ ಮೋಹನ್ ಕಿಲ್ಲೂರು, ಉಪಾಧ್ಯಕ್ಷರಾಗಿ ಸುಧಾಕರ್ ವಳಚಿಲ ಬೆಟ್ಟು , ಕಾರ್ಯದರ್ಶಿಯಾಗಿ ರಮೇಶ್ ಪೈಲಾರ್ , ಮುಖ್ಯೋಪಾಧ್ಯಾಯರು, ಜೊತೆ ಕಾರ್ಯದರ್ಶಿಯಾಗಿ ಯಶೋದಾ , ಕಿಲ್ಲೂರು, ಗೌರವ ಸಲಹೆಗಾರರಾಗಿ ಪ್ರಶಾಂತ್ ಬಿ.ಕೆ ಬೆಂಗಳೂರು , ಸುಬ್ರಹ್ಮಣ್ಯ ಕೊಲ್ಲಿಪಾಲ್ , ರತನ್ ಶೆಟ್ಟಿ , ಕಿಲ್ಲೂರು., ಸದಸ್ಯರಾಗಿ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ್ ಮಾಲೂರು,
ದಿನೇಶ್ ಕಿಲ್ಲೂರು, ಮೋನಪ್ಪ ಗೌಡ ಕೊಲ್ಲಿ, ಪ್ರಮೀಳಾ, ಮಾಲೂರು , ಲತಾ ಕಿಲ್ಲೂರು, ಆಯ್ಕೆಯಾದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!