23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್ ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.


ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ವಿವಿಧ ಕಂಪನೆಯ ಬೆಡ್, ವಿವಿಧ ಮಾದರಿಯ ಸೋಫಾ ಸೆಟ್, ಮನೆಗೆ ಬೇಕಾದ ರೀತಿಯ ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೈಂಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.


ನಿಸರ್ಗ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ:
ನಿಸರ್ಗ ಕರ್ಟನ್ & ವಾಲ್ ಪೇಪರ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿಯಾಗಿಯೂ ತೊಡಗಿಸಿಕೊಂಡಿದೆ. ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಕೊಡುಗೆಗಳನ್ನು ನೀಡುತ್ತಾ ಜನರ ನೆಚ್ಚಿನ ಸಂಸ್ಥೆಯಾಗಿ ಬೆಳೆದಿದೆ.

ಸ್ಟೈಲಿಶ್ ಕರ್ಟೈನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿ: ನಾಗೇಶ್ ಬರಾಯ
ಸ್ಟೈಲಿಶ್ ಕರ್ಟೈನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರಾವ್ ರಿಂದ ಮೂಡಪ್ಪ ಸೇವೆ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya

ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!