22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

ಬಂದಾರು : ಬಂದಾರು ಗ್ರಾಮದ ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಅನೇಕ ಪೂರ್ವಭಾವಿ ರೂಪುರೇಷೆ, ತಯಾರಿಗಳು ಭರದಿಂದ ಸಾಗುತಿದ್ದು, ನೂತನ ಸಭಾಭಾವನ ನಿರ್ಮಾಣ ಕಾರ್ಯದ ಸಲುವಾಗಿ ಅ. 24 ರಂದು ಶ್ರೀ ಕ್ಷೇತ್ರಕ್ಕೆ ವಾಸ್ತುಶಿಲ್ಪಿಯವರಾದ ಪ್ರಸಾದ್ ಮುನಿಯoಗಳರವರು ಭೇಟಿ ನೀಡಿ ಮುಂದಿನ ಕಾಮಗಾರಿಯ ಬಗ್ಗೆ ಸಮಾಲೋಚನೆ ನಡೆಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಆಡಳಿತ ಮಂಡಳಿ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಭಗವದ್ಭಕ್ತರು ಉಪಸ್ಥಿತರಿದ್ದರು.

Related posts

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!