September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

ಅರಸಿನಮಕ್ಕಿ :ಅ. 24ರಂದು ಸಂಜೆ ಸುರಿದ ಭಾರಿ ಮಳೆಗೆ ಅರಸಿನಮಕ್ಕಿಯ ಕಾನ ಎಂಬಲ್ಲಿ ಹತ್ತಿರದ ಗುಡ್ಡದಿಂದ ಬಂದ ನೀರು ತೋಡಿಗೆ ಬಂದು ಅಲ್ಲಿಂದ ರಸ್ತೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದ ಪರಿಣಾಮ ಜಾನಕಿ ಎಂಬವರ ಮನೆಗೆ ಹಾನಿ ಉಂಟುಮಾಡಿದ್ದು ಮನೆಯ ವಸ್ತುಗಳು ನೀರಿನಲ್ಲಿ ತೇಲಿ ಹೋದ ಘಟನೆ ನಡೆದಿದೆ.

ಏಕಾಏಕಿ ಬಂದ ನೀರಿನಿಂದಾಗಿ ಮನೆಯಲ್ಲಿದ್ದ ತಾಯಿ, ಮಗಳು ಹಾಗೂ ಮಕ್ಕಳನ್ನು ರಿಕ್ಷಾ ಚಾಲಕರು ನೋಡಿ ಅವರನ್ನು ಪಕ್ಕದ ರಬ್ಬರ್ ಗುಡ್ಡೆಗೆ ಸ್ಥಳಾಂತರಿಸಿದರಿಂದ ಯಾವುದೇ ಪ್ರಾಣಪಾಯವಾಗಲಿಲ್ಲ. ಮನೆಯಲ್ಲಿದ್ದ ಕಡೆಯುವ ಕಲ್ಲು ಹಾಗೂ ಸ್ಕೂಟಿ ಕೂಡ ನೀರಿನಲ್ಲಿ ತೇಲಿ ಹೋಗಿದೆ.

ಇಂದು (ಅ.25 ) ಅರಸಿನಮಕ್ಕಿಯ ರಿಕ್ಷಾ ಚಾಲಕರು ಸೇರಿ ಹಾನಿಯಾದ ಮನೆಯ ದುರಸ್ತಿ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಪಿಡಿಒ ಜಯರಾಜ್, ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಹೊಸ್ತೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಅಳದಂಗಡಿ ಶ್ರೀ ಕ್ಷೇ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮಸಮಿತಿ ಸಭೆ

Suddi Udaya

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

Suddi Udaya

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

Suddi Udaya
error: Content is protected !!