23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

ಮಂಗಳೂರು : ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗ ಹಮ್ಮಿಕೊಂಡಿದ್ದ ಸಿನರ್ಜಿ ಎಚ್‌ಆರ್‌ಡಿ ಸರಣಿಯ ಮೂರನೇ ಆವೃತ್ತಿಯು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಆರ್ಥಿಕ ಶಿಸ್ತು ಕುರಿತು, ಸಂವಾದ ನಡೆಯಿತು.

ಪ್ರಮುಖ ವಾಗ್ಮಿ ಜನಾರ್ಧನ ಪಡಿಲ್ಲಾಯ ಮ್ಯೂಚುವಲ್ ಫಂಡ್‌ಗಳು ಮತ್ತು ವಿಮಾ ಆಯ್ಕೆಗಳ ಕುರಿತಾಗಿ ಮಾತನಾಡಿ ಮ್ಯೂಚುವಲ್ ಫಂಡ್ ಹೂಡಿಕೆಗಳ ಸೂಕ್ಷ್ಮತೆಗಳನ್ನು ವಿವರಿಸಿದರು. ಪರಿಣಾಮಕಾರಿಯಾಗಿ ಹಣ ಉಳಿಸುವ ಬಗ್ಗೆ ವಿವರಿಸಿದ ಅವರು, ವಿಮಾ ಪಾಲಿಸಿಗಳು, ವಿಶೇಷವಾಗಿ ಆರೋಗ್ಯ ವಿಮೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಸಂವಾದದಲ್ಲಿ ಉಳಿತಾಯ ಬ್ಯಾಂಕ್ ಖಾತೆಗಳ ಪರಿಕಲ್ಪನೆಯ ಬಗ್ಗೆಯೂ ಚರ್ಚಿಸಲಾಯಿತು. ಅಲ್ಲದೆ, ಹಣಕಾಸಿನ ಯೋಜನೆಯ ಪ್ರಾಮುಖ್ಯತೆಯನ್ನು ಸ್ಪಷ್ಟಪಡಿಸಿದರು.

ಅಭೀಷ ಸ್ವಾಗತಿಸಿದರು. ಶಹೀದ್ ಪರಿಚಯಾತ್ಮಕ ಟಿಪ್ಪಣಿ ವಾಚಿಸಿದರು. ಸಿಂಚನ ಧನ್ಯವಾದ ಸಲ್ಲಿಸಿದರು.

Related posts

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya
error: Content is protected !!