25.5 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರ ಪತ್ರಿಕೆ ವತಿಯಿಂದ ಹೊರತಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ-2024ನ್ನು ಧಮ೯ಸ್ಥಳ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ‌.ಡಿ ವೀರೇಂದ್ರ ಹೆಗ್ಗಡೆಯವರು ಅ.25ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದೀಪಾವಳಿ ವಿಶೇಷಾಂಕವನ್ನು ವೀಕ್ಷಿಸಿದ ಹೆಗ್ಗಡೆಯವರು ಸಂಚಿಕೆ ಉತ್ತಮವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪತ್ರಿಕೆ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ ತುಕರಾಮ್, ಉಪಸಂಪಾದಕ ಸಂತೋಷ್ ಪಿ.ಕೋಟ್ಯಾನ್ ಬಳೆಂಜ, ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ ನಿಡ್ಲೆ ಉಪಸ್ಥಿತರಿದ್ದರು.

Related posts

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!