July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆ ವತಿಯಿಂದ ಹೊರತಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ-2024ನ್ನು ಧಮ೯ಸ್ಥಳ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ‌|| ಡಿ ವೀರೇಂದ್ರ ಹೆಗ್ಗಡೆಯವರು ಅ.25ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದೀಪಾವಳಿ ವಿಶೇಷಾಂಕವನ್ನು ವೀಕ್ಷಿಸಿದ ಹೆಗ್ಗಡೆಯವರು ಸಂಚಿಕೆ ಉತ್ತಮವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪತ್ರಿಕೆ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ ತುಕರಾಮ್ ಬಿ., ಉಪಸಂಪಾದಕ ಸಂತೋಷ್ ಪಿ. ಕೋಟ್ಯಾನ್ ಬಳೆಂಜ, ಕಚೇರಿ ವ್ಯವಸ್ಥಾಪಕ ಹಾಗೂ ದೀಪಾವಳಿ ವಿಶೇಷಾಂಕ ಕಾರ್ಯನಿರ್ವಾಹಕ ಸಂಪಾದಕ ಪಿ. ತಿಮ್ಮಪ್ಪ ಗೌಡ ನಿಡ್ಲೆ ಉಪಸ್ಥಿತರಿದ್ದರು.

Related posts

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya
error: Content is protected !!