25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಉಜಿರೆ: ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿಯ ಅನೀಶ್ ಎನ್.ಕೆ ಹಾಗೂ ಸೋಹನ್ ಶೆಟ್ಟಿ, ಎಂಟನೇ ತರಗತಿಯ ಮೊಹಮ್ಮದ್ ನುಮಾನ್ ಭಾಗವಹಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಅ.28 ರಂದು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ರೂರಲ್ ಐಟಿ ಕ್ವಿಜ್ ನಲ್ಲಿ ಭಾಗವಹಿಸಲಿರುವ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಒಲಂಪಿಯಾಡ್ ಪರೀಕ್ಷೆ ಪ್ರಥಮ ರ‍್ಯಾಂಕ್ ಬಂದ ವಿದ್ಯಾರ್ಥಿಗೆ ಸ್ಕಾಲರ್ಶಿಪ್

Suddi Udaya

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya
error: Content is protected !!