22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು ಮತ್ತು ಅಗಸ್ತ್ಯ ಅಂತರಾಷ್ಟ್ರೀಯ ಫೌಂಡೇಶನ್, ಬೆಂಗಳೂರು ಸಹಯೋಗದಲ್ಲಿ “ಮಿನಿ-ಅನ್ವೇಷಣಾ-2024 Present your Innovative Ideas”  ಕಾರ್ಯಕ್ರಮವನ್ನು ಅ.18 ರಂದು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಈ ಅನ್ವೇಷಣಾ ಕಾರ್ಯಕ್ರಮದಲ್ಲಿ ಒಟ್ಟು ೧೮೦ ವಿದ್ಯಾರ್ಥಿಗಳು 45 ತಂಡಗಳಾಗಿ ಭಾಗವಹಿಸಿದರು. ವಿವಿಧ ಸಮಸ್ಯೆಗಳಿಗೆ ತಂತ್ರಜ್ಞಾನದ ಅಳವಡಿಕೆ ಮೂಲಕ ಪರಿಹಾರ ಕಂಡುಕೊಳ್ಳುವಲ್ಲಿ ವಿದ್ಯಾರ್ಥಿಗಳು ತಮ್ಮ ನವೀನ ಕಲ್ಪನೆಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಂಶುಪಾಲರಾದ ಡಾ. ಆಶೋಕ್ ಕುಮಾರ್, ಇಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥರಾದ ಡಾ. ಮಧುಸೂದನ ಮತ್ತು ನೇಮಕಾತಿ ಅಧಿಕಾರಿ ಡಾ. ಸುಬ್ರಮಣ್ಯ ತೋಳ್ಪಾಡಿತ್ತಾಯ ಉಪಸ್ಥಿತರಿದ್ದರು.

ಅಗಸ್ತ್ಯ ಫೌಂಡೇಶನ್‌ನ ಭಾಸ್ಕರ್, ಪ್ರೊಫೆಸರ್ ಡಾ. ಸಂದೀಪ್, MITE ಮೂಡಬಿದ್ರಿಯ ಅಸೋಸಿಯೇಟ್ ಪ್ರೊಫೆಸರ್ ಡಾ. ಶಿವರಾಮ್, ಕಾರ್ಯಕ್ರಮ ಸಂಯೋಜಕ ಡಾ. ಮೋಹನ್ ನಾಯ್ಕ ತೀರ್ಪುಗಾರರಾಗಿ ಸಹಕರಿಸಿದರು. ವಿಜೇತ ತಂಡಗಳಿಗೆ ಪ್ರಾಂಶುಪಾಲರು ನಗದು ಬಹುಮಾನ ವಿತರಿಸಿದರು.

ಡಾ. ಆಶೋಕ್ ಕುಮಾರ್
ಪ್ರಾಂಶುಪಾಲರು

Related posts

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026: ಪ್ರತಿಭೆಗೆ ವೇದಿಕೆ, ಸಂಸ್ಕಾರಕ್ಕೆ ಬೆಳಕು

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya
error: Content is protected !!