23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಉಜಿರೆ : ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಲಿಮಿಟೆಡ್ ಮತ್ತು ಕರ್ನಾಟಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ 25ನೇ ವರ್ಷದ ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆಯಲ್ಲಿ ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ರಾಜ್ಯಪಠ್ಯಕ್ರಮದ ಒಂಬತ್ತನೇ ತರಗತಿಯ ಸಚಿತ್ ಭಟ್, ದಿಶಾನ್ ಮತ್ತು ಎಂಟನೇ ತರಗತಿಯ ತನ್ಮಯ ಕೃಷ್ಣ ಭಾಗವಹಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಅ.28 ರಂದು ಮೈಸೂರಿನ ಶಾರದ ವಿಲಾಸ ಶಿಕ್ಷಣ ಸಂಸ್ಥೆಗಳ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಕಾರ್ಯಕ್ರಮವಲ್ಲಿ ಭಾಗವಹಿಸಲಿದ್ದಾರೆ.

ಇವರಿಗೆ ಶಾಲಾ ಕಂಪ್ಯೂಟರ್ ಶಿಕ್ಷಕಿ ಸೌಮ್ಯ ರವರು ತರಬೇತಿ ನೀಡಿರುತ್ತಾರೆ. ಇವರನ್ನು ಶಾಲಾ ಮುಖ್ಯೋಪಾಧ್ಯಾಯನಿಯಾದ ವಿದ್ಯಾಲಕ್ಷ್ಮಿ ನಾಯಕ್ ಮತ್ತು ಶಿಕ್ಷಕವೃಂದ ಅಭಿನಂದಿಸಿದರು.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

Suddi Udaya

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

Suddi Udaya
error: Content is protected !!