September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

ಉಜಿರೆ : ಶಿವಶಕ್ತಿ ಅಯ್ಯಂಗಾರ್ ಬೇಕರಿ ಕಲ್ಲೇರಿ, ಧರ್ಮಸ್ಥಳ ಹಾಗೂ ಅಮರ್ಥ್ಯ ಬೇಕರಿ ಮಾವಂತೂರ್ ಕಾಂಪ್ಲೆಕ್ಸ್‌, ಉಜಿರೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯ ವಿಶೇಷ ಕೊಡುಗೆಗಳು ನಡೆಯುತ್ತಿದ್ದು ಉತ್ತರ ಭಾರತದ ವಿಶೇಷ ಬಗೆಯ ಸ್ವೀಟ್ಸ್ ಗಳು ದೊರೆಯುತ್ತದೆ.

250 ಗ್ರಾಂ. ಸ್ವೀಟ್ಸ್ ಬಾಕ್ಸ್, 100 ರೂ, ಗೆ ಹಾಗೂ 500 ಗ್ರಾಂ. ಸ್ವೀಟ್ಸ್ ಬಾಕ್ಸ್ ರೂ.. 200 ಸಿಗಲಿದೆ. ಬಾದಾಮ್ ಬರ್ಫಿ, ದೂದ್ ಪೇಡ, ತುಪ್ಪದ ಮೈಸೂರು ಪಾಕು ಕಾಜು ಕತ್ತಿ,, ಧಾರವಾಡ ಪೇಡ, ಪಿಸ್ತ ಬರ್ಫಿ, ಮ್ಯಾಂಗೋ ಬರ್ಫಿ, ಸ್ಟ್ರಾಬೆರಿ ರೋಲ್ , ಚಾಕೋಲೇಟ್ ರೋಲ್, ಹಾರ್ಲಿಕ್ಸ್ ಮೈಸೂರ್ ಪಾಕ್, ಬೂಸ್ಟ್ ಮೈಸೂರ್ ಪಾಕ್, ಡಿಂಕು ಲಡ್ಡು , ಡ್ರೈಫುಟ್ಸ್ ಹಲ್ವ, ಮಿಲ್ಕ್ ಮೈಸೂರ್ ಪಾಕ್, ಮಿಲ್ಕ್ ಕೇಕ್ ಸಿಗಲಿದೆ.

10 ಬಾಕ್ಸ್ ಕೊಂಡರೆ 1 ಬಾಕ್ಸ್ ಉಚಿತ, ನಗರ ವ್ಯಾಪ್ತಿಯಲ್ಲಿ ಹೋಮ್ ಡೆಲಿವರಿ ನೀಡಲಾಗುವುದು, ಆಫರ್ ಮುಂಗಡವಾಗಿ ಬುಕಿಂಗ್ ಮಾಡುವ ಗ್ರಾಹಕರಿಗೆ ಮಾತ್ರ. ದೀಪಾವಳಿ ಸಂಭ್ರಮವನ್ನು ಹೆಚ್ಚಿಸಲು ಇಂದೇ ಆರ್ಡರ್ ನೀಡಿ, ವಿವಿಧ ಕಂಪೆನಿಯ ಸ್ವೀಟ್ಸ್ ಗಳು ಹೋ‌ಲ್‌ಸೇಲ್ ದರದಲ್ಲಿ ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ಮಧುಕರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 7259709258 ಸಂಪರ್ಕಿಸಬಹುದು.

Related posts

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
error: Content is protected !!