April 11, 2025
ನಿಧನ

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

ಬೆಳ್ತಂಗಡಿ ಕೆಇಬಿ ರಸ್ತೆಯ ನಿವಾಸಿ ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ (80ವ) ಇವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ದಂದು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದ್ದಾರೆ.
ಇವರು ಸವಣಾಲು, ಬಂಗಾಡಿ,ಅಳದಂಗಡಿ, ಪಿಲ್ಯ, ಕೊಯ್ಯೂರು,ಮತ್ತು ಬೆಳ್ತಂಗಡಿ ತಾಲೂಕು ಕಛೇರಿಗಳಲ್ಲಿ ತಮ್ಮ ಗ್ರಾಮಕರಣಿಕ ವೃತ್ತಿಯನ್ನು ನಡೆಸಿದ್ದರು. ಇವರಿಗೆ ಪತ್ನಿ ಬೆಳ್ತಂಗಡಿ ಯ ನಿವೃತ್ತ ಶಿಕ್ಷಕಿ ಸುಲೋಚನಾ ಕುಲಕರ್ಣಿ, ಮಗಳು ಶುಭಲಕ್ಷ್ಮಿ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya
error: Content is protected !!